ಆ್ಯಪ್ನಗರ

ಕೃಷ್ಣೆಯಲ್ಲಿಮತ್ತೇ ಪ್ರವಾಹ ಆತಂಕ

ಜಮಖಂಡಿ: ಮಹಾರಾಷ್ಟ್ರ ರಾಜ್ಯದ ನಾನಾ ಜಲಾವೃತ ಪ್ರದೇಶಗಳಲ್ಲಿಸುರಿಯುತ್ತಿದ್ದ ಮಳೆ ಹಾಗೂ ಕೊಯ್ನಾ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿರುವುದರಿಂದ ಕೃಷ್ಣಾ ನದಿಯಲ್ಲಿನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಮತ್ತೆ ಆತಂಕ ಶುರುವಾಗಿದೆ.

Vijaya Karnataka 7 Sep 2019, 5:00 am
ಜಮಖಂಡಿ: ಮಹಾರಾಷ್ಟ್ರ ರಾಜ್ಯದ ನಾನಾ ಜಲಾವೃತ ಪ್ರದೇಶಗಳಲ್ಲಿಸುರಿಯುತ್ತಿದ್ದ ಮಳೆ ಹಾಗೂ ಕೊಯ್ನಾ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿರುವುದರಿಂದ ಕೃಷ್ಣಾ ನದಿಯಲ್ಲಿನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಮತ್ತೆ ಆತಂಕ ಶುರುವಾಗಿದೆ.
Vijaya Karnataka Web krihna flood anxiety in agriculture
ಕೃಷ್ಣೆಯಲ್ಲಿಮತ್ತೇ ಪ್ರವಾಹ ಆತಂಕ


ಹಿಪ್ಪರಗಿ ಜಲಾಶಯದಿಂದ 1.6 ಲಕ್ಷ ಕ್ಯೂಸೆಕ್‌ ನೀರು ಹರಿದು ಬಿಡಲಾಗಿದೆ. ಅಷ್ಟೇ ಪ್ರಮಾಣದಲ್ಲಿಆಲಮಟ್ಟಿ ಜಲಾಶಯದಿಂದ ನೀರು ಹೊರಗಡೆ ಬಿಡಲಾಗುತ್ತಿದೆ. ಕನಿಷ್ಠ 2.5 ಲಕ್ಷಕ್ಕೂ ಅಧಿಕ ನೀರಿನ ಪ್ರಮಾಣ ಹರಿದು ಬಂದರೆ ಮಾತ್ರ ಜನವಸತಿ ಪ್ರದೇಶಕ್ಕೆ ತೊಂದರೆಯಾಗಲಿದೆ. ಸದ್ಯ ನದಿ ತೀರದ ಎಲ್ಲಿಯೂ ಪ್ರವಾಹ ಸಮಸ್ಯೆ ತಲೆದೋರುವುದಿಲ್ಲಎಂದು ತಹಸೀಲ್ದಾರ್‌ ಪ್ರಶಾಂತ ಚನಗೊಂಡ ವಿಜಯ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ