ಆ್ಯಪ್ನಗರ

ಕಾರು ಪಲ್ಟಿಯಾಗಿ ಗವಿಮಠದ ಶ್ರೀ ಸಾವು

ಮುಧೋಳ ನಗರದ ಸಮೀಪ ಕೆ.ಆರ್.ಲಕ್ಕಂ ಶಾಲೆಯ ಬಳಿ ಕಾರು ಪಲ್ಟಿಯಾಗಿ ಗವಿಮಠದ ಶ್ರೀ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ (65)ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 6 Jun 2017, 12:34 pm
ಬಾಗಲಕೋಟ: ಮುಧೋಳ ನಗರದ ಸಮೀಪ ಕೆ.ಆರ್.ಲಕ್ಕಂ ಶಾಲೆಯ ಬಳಿ ಕಾರು ಪಲ್ಟಿಯಾಗಿ ಗವಿಮಠದ ಶ್ರೀ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ (65)ಮೃತಪಟ್ಟಿದ್ದಾರೆ.
Vijaya Karnataka Web road accident gavi mutt sri death
ಕಾರು ಪಲ್ಟಿಯಾಗಿ ಗವಿಮಠದ ಶ್ರೀ ಸಾವು


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶ್ರೀಗಳನ್ನು ಬಾಗಲಕೋಟ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಾಲಕನ ನಿರ್ಲಕ್ಷ್ಯದಿಂದ ಕಾರು ಉರುಳಿದೆ ಎಂದು ಭಕ್ತರು ಆರೋಪಿಸಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ