ಆ್ಯಪ್ನಗರ

ಸಾವಳಗಿ ತಾಲೂಕು ಹೋರಾಟ: ಸತ್ಯಾಗ್ರಹಿ ಅಸ್ವಸ್ಥ

ಸಾವಳಗಿ: ತಾಲೂಕು ಹೋರಾಟ ಸಮಿತಿ ವತಿಯಿಂದ ಸಾವಳಗಿ ತಾಲೂಕು ಕೇಂದ್ರಕ್ಕೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಆಮರಣ ಉಪವಾಸ ಸತ್ಯಾಗ್ರಹದಲ್ಲಿ ಜಮಖಂಡಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ ಮಹಾದೇವ ಮಾಳಿ ಅಸ್ವಸ್ಥರಾಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka 12 Mar 2019, 5:00 am
ಸಾವಳಗಿ: ತಾಲೂಕು ಹೋರಾಟ ಸಮಿತಿ ವತಿಯಿಂದ ಸಾವಳಗಿ ತಾಲೂಕು ಕೇಂದ್ರಕ್ಕೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಆಮರಣ ಉಪವಾಸ ಸತ್ಯಾಗ್ರಹದಲ್ಲಿ ಜಮಖಂಡಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ ಮಹಾದೇವ ಮಾಳಿ ಅಸ್ವಸ್ಥರಾಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Vijaya Karnataka Web savalagi taluk fight protester illness
ಸಾವಳಗಿ ತಾಲೂಕು ಹೋರಾಟ: ಸತ್ಯಾಗ್ರಹಿ ಅಸ್ವಸ್ಥ


ತಾಲೂಕು ಹೋರಾಟಕ್ಕೆ ಹಲವಾರು ಬಾರಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು, ಅಧಿಕಾರಿಗಳು ರಾಜಕಾರಣಿಗಳು ಸ್ಪಂದಿಸದೆ ಇದ್ದರಿಂದ ಈ ಬಾರಿ 10ದಿನಗಳ ಕಾಲ ಪ್ರತಿಭಟನೆ ಮಾಡಿ, ಭಾನುವಾರದಿಂದ 5 ಜನ ಗ್ರಾಮಸ್ಥರು ಆಮರಣ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಅದರಲ್ಲಿ ಬಸವರಾಜ ಮಾಳಿ ಅಸ್ವಸ್ಥರಾಗಿದ್ದಾರೆ. ಇದರಿಂದ ಸಾವಳಗಿ ಹೋರಾಟದ ಕಿಚ್ಚು ಮತ್ತಷ್ಟು ಹೆಚ್ಚಿಸಿ ಬರುವ ಲೋಕಸಭಾ ಚುನಾವಣೆಯ ಪ್ರಚಾರ, ಮತದಾನವನ್ನು ಮುಖಂಡರು ಬಹಿಷ್ಕಾರ ಹಾಕಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ