ಆ್ಯಪ್ನಗರ

ಸ್ನಾನಕ್ಕೆ ಹೋದ ಯುವಕ ಮೊಸಳೆ ಬಾಯಿಗೆ ಸಿಲುಕಿ ಸಾವು

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನುರಿತು ಈಜು ತಜ್ಞರು ಸ್ಥಳಕ್ಕೆ ಆಗಮಿಸಿ ಹುಡುಕಾಟ ಆರಂಭಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಟ ಆಗಮಿಸಿದೆ.

Vijaya Karnataka Web 7 Apr 2019, 5:30 pm
ಬಾಗಲಕೋಟ: ಘಟಪ್ರಭಾ ನದಿಯಲ್ಲಿ ಗೆಳೆಯರೊಂದಿಗೆ ಸ್ನಾನ ಮಾಡಲು ಹೊದ ಯುವಕನೊರ್ವ ಮೊಸಳೆ ಬಾಯಿಗೆ ಸಿಕ್ಕು ಮೃತಪಟ್ಟಿದ್ದಾನೆ.
Vijaya Karnataka Web ಮೊಸಳೆ ದಾಳಿ
ಮೊಸಳೆ ದಾಳಿ


ಈ ಘಟನೆಯು ಬಾಗಲಕೋಟೆ ಸಮೀಪದ ಛಬ್ಬಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.

ಸಿದ್ರಾಮಪ್ಪ ಪೂಜಾರ (18) ಮೃತಪಟ್ಟಿರುವ ಯುವಕ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನುರಿತು ಈಜು ತಜ್ಞರು ಸ್ಥಳಕ್ಕೆ ಆಗಮಿಸಿ ಹುಡುಕಾಟ ಆರಂಭಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಟ ಆಗಮಿಸಿದೆ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ