ಆ್ಯಪ್ನಗರ

ಚರಂಡಿಯಲ್ಲಿ ಬಿದ್ದು ಬಾಲಕ ಸಾವು

ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದಲ್ಲಿ 2ನೇ ತರಗತಿ ಬಾಲಕನೋರ್ವ ಚರಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ರಂಜಿತ್‌ ಆನಂದ್‌ ಬಡಿಗೇರ (8) ಮೃತ ಬಾಲಕ...

Vijaya Karnataka 25 Oct 2018, 5:00 am
ಯಮಕನಮರಡಿ: ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದಲ್ಲಿ 2ನೇ ತರಗತಿ ಬಾಲಕನೋರ್ವ ಚರಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ರಂಜಿತ್‌ ಆನಂದ್‌ ಬಡಿಗೇರ (8) ಮೃತ ಬಾಲಕ. ಮಂಗಳವಾರ ಶಾಲೆಗೆ ತೆರಳಿದ್ದ ರಂಜಿತ್‌ ಮಧ್ಯಾಹ್ನ ಊಟದ ಸಮಯದಲ್ಲಿ ಹೊಟ್ಟೆ ನೋವು ಬಂದಿದೆ, ಮನೆಗೆ ಹೋಗುತ್ತೇನೆಂದು ಶಿಕ್ಷ ಕರಿಗೆ ತಿಳಿಸಿ ಮನೆಗೆ ತೆರಳಿದ್ದಾನೆ. ಮನೆಗೆ ಹೋಗುವಾಗ ಮಾರ್ಗ ಮಧ್ಯ ತಲೆ ತಿರುಗಿ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.
Vijaya Karnataka Web
ಚರಂಡಿಯಲ್ಲಿ ಬಿದ್ದು ಬಾಲಕ ಸಾವು


ಬಾಲಕ ಮನೆಗೆ ಬಾರದ ಕಾರಣ ಮನೆಯವರು ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ. ಬುಧವಾರ ಚರಂಡಿಯಲ್ಲಿ ಬಿದ್ದು ಮೃತಪಟ್ಟಿರುವುದು ಗೊತ್ತಾಗಿದೆ. ಈ ಕುರಿತು ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ