ಆ್ಯಪ್ನಗರ

ಕೆರೆಗೆ ಬಿದ್ದು ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಯುವಕ ಸಾವು

ಚನ್ನಮ್ಮನ ಕಿತ್ತೂರು: ಬೈಲಹೊಂಗಲ ತಾಲೂಕಿನ ವಕ್ಕುಂದ ...

Vijaya Karnataka 11 Aug 2020, 5:00 am
ಚನ್ನಮ್ಮನ ಕಿತ್ತೂರು: ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಯುವಕ ವಿಜಯ ಮಹಾಂತೇಶ ಕತ್ತಿ (22) ಕುಡಿದ ನಶೆಯಲ್ಲಿಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ - 4ರ ಪಕ್ಕದಲ್ಲಿರುವ ಕೆರೆಯಲ್ಲಿಬಿದ್ದು ಮೃತಪಟ್ಟಿದ್ದಾನೆ.
Vijaya Karnataka Web death
ಸಾಂದರ್ಭಿಕ ಚಿತ್ರ


ಅನೇಕ ಯುವಕರು ಸೇರಿ ಶ್ರಾವಣ ಮಾಸದ ನಿಮಿತ್ತ ಶ್ರೀ ಕ್ಷೇತ್ರ ಉಳವಿ ಚನ್ನಬಸವೇಶ್ವರ ದರ್ಶನ ಪಡೆಯಲು ಹೋಗುತ್ತಿದ್ದರು. ಮಾರ್ಗಮಧ್ಯೆ ಎಲ್ಲರೂ ಸೇರಿ ಕೆರೆಯ ಹತ್ತಿರ ಕುಳಿತು ಮದ್ಯಪಾನ ಮಾಡಿದ್ದಾರೆ. ಎದ್ದು ಹೋಗುವಾಗ ಈ ಯುವಕ ಬಿದ್ದಿದ್ದಾನೆ. ಕಿತ್ತೂರು ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ