ಆ್ಯಪ್ನಗರ

ಭೀಕರ ಅಪಘಾತ: ಮೂವರು ಬೈಕ್ ಸವಾರರ ಸಾವು, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬೈಕ್‌ಗೆ ಡಿಕ್ಕಿ ಹೊಡೆದು ಶಾಲಾ ವಾಹನ ಫಲ್ಟಿಯಾದ ಘಟನೆ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಖೋತನಟ್ಟಿ ಕ್ರಾಸ್ ಬಳಿ ನಡೆದಿದೆ.

Vijaya Karnataka Web 18 Jan 2018, 12:28 pm
ಬೆಳಗಾವಿ: ಬೈಕ್‌ಗೆ ಡಿಕ್ಕಿ ಹೊಡೆದು ಶಾಲಾ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಖೋತನಟ್ಟಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 20ಕ್ಕೂ ಅಧಿಕ ಶಾಲಾ ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
Vijaya Karnataka Web accident in belagavi
ಭೀಕರ ಅಪಘಾತ: ಮೂವರು ಬೈಕ್ ಸವಾರರ ಸಾವು, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ


ತಾಲೂಕಿನ ಯಲ್ಲಡಗಿ ಗ್ರಾಮದ ನಿವಾಸಿಗಳಾದ ಮನೋಜ್ ದೊಡ್ಡಮನಿ (32), ದಾನಪ್ಪ ಮಗದುಮ್ (45) ಹಾಗೂ ಅಪ್ಪಾಸಾಬ್ ಮರಾಠೆ ಮೃತ ಬೈಕ್ ಸವಾರರು. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಮಾಣಿಕ ಪ್ರಭು ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಅಥಣಿ ತಾಲೂಕು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ