ಆ್ಯಪ್ನಗರ

ಬೆಳಗಾವಿ: 8 ತಿಂಗಳ ನಂತರ ಮಹಾಲಕ್ಷ್ಮಿ ದರ್ಶನ ಪಡೆದ ಭಕ್ತರು

ಒಂದು ದಿನಕ್ಕೆ 4 ಸಾವಿರ ಭಕ್ತರಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ. ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಸಮಯ ನಿಗದಿ ಪಡಿಸಲಾಗಿದೆ.

Vijaya Karnataka Web 17 Nov 2020, 9:07 pm
ಇಚಲಕರಂಜಿ: ಕೊರೊನಾ ಹಿನ್ನೆಲೆಯಲ್ಲಿ 8 ತಿಂಗಳಿಂದ ಬಂದ್‌ ಆಗಿದ್ದ ಕೊಲ್ಲಾಪುರ ಮಹಾಲಕ್ಷ್ಮೀ ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದ್ದು 2 ದಿನಗಳಲ್ಲಿ ಸುಮಾರು 8 ಸಾವಿರ ಭಕ್ತರು ದೇವಿಯ ದರ್ಶನ ಪಡೆದರು.
Vijaya Karnataka Web ಯಶವಂತ ರಾಯಗೌಡ ಪಾಟೀಲ
ಯಶವಂತ ರಾಯಗೌಡ ಪಾಟೀಲ


ಕೊರೊನಾ ಮುಂಜಾಗ್ರತೆ ಕ್ರಮವಾಗಿ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಸ್ಯಾನಿಟೈಸರ್‌ ಬಳಕೆ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರನ್ನು ದೇವಾಲಯದ ಒಳಗೆ ಬಿಡಲಾಗುತ್ತಿದೆ.

ಒಂದು ದಿನಕ್ಕೆ 4 ಸಾವಿರ ಭಕ್ತರಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ. ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಸಮಯ ನಿಗದಿ ಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ