ಆ್ಯಪ್ನಗರ

ಕೃಷಿ ಸಚಿವರ ಜಿಲ್ಲಾ ಪ್ರವಾಸ

ರಾಜ್ಯದ ಕೃಷಿ ಸಚಿವ ಎನ್‌ಎಚ್‌ ಶಿವಶಂಕರ ರೆಡ್ಡಿ ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಬೆಳಗ್ಗೆ 1115ಕ್ಕೆ ರಾಮದುರ್ಗಕ್ಕೆ ಆಗಮಿಸುವ ಅವರು, 11...

Vijaya Karnataka 22 Jun 2019, 5:00 am
ಬೆಳಗಾವಿ: ರಾಜ್ಯದ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11.15ಕ್ಕೆ ರಾಮದುರ್ಗಕ್ಕೆ ಆಗಮಿಸುವ ಅವರು, 11.45ಕ್ಕೆ ಹೇಮರೆಡ್ಡಿ ಮಲ್ಲಮನ ನೂತನ ದೇವಸ್ಥಾನ ಉದ್ಘಾಟನೆ, ಕಳಸಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಯರಗಟ್ಟಿಗೆ ಆಗಮಿಸಿ 3.30ಕ್ಕೆ ಕೃಷಿ ಯಂತ್ರಧಾರೆ ಯೋಜನೆಯಡಿ ಬಾಡಿಗೆ ಆಧಾರಿತ ಸೇವಾ ಕೇಂದ್ರಕ್ಕೆ ಭೇಟಿ ನೀಡುವರು. ಸಂಜೆ 4.30ಕ್ಕೆ ಕಡಬಿ ಗ್ರಾಮದಲ್ಲಿ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಕೈಗೊಂಡ ರೈತನ ಕ್ಷೇತ್ರಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.
Vijaya Karnataka Web BEL-21 LBS 12

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ