ಆ್ಯಪ್ನಗರ

ಅಮ್ಲನ್‌ ಬಿಸ್ವಾಸ್‌ ಪ್ರಾದೇಶಿಕ ಆಯುಕ್ತ

ಬೆಳಗಾವಿ ಪ್ರಾದೇಶಿಕ ಆಯುಕ್ತರ ಹುದ್ದೆಗೆ ಹಿರಿಯ ಐಎಎಸ್‌ ಅಧಿಧಿಕಾರಿ ಅಮ್ಲನ್‌ ಆದಿತ್ಯ ಬಿಸ್ವಾಸ್‌ ...

Vijaya Karnataka 7 Sep 2019, 5:00 am
ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರ ಹುದ್ದೆಗೆ ಹಿರಿಯ ಐಎಎಸ್‌ ಅಧಿಧಿಕಾರಿ ಅಮ್ಲನ್‌ ಆದಿತ್ಯ ಬಿಸ್ವಾಸ್‌ ಅವರನ್ನು ನೇಮಕ ಮಾಡಿ ಸರಕಾರ ಶುಕ್ರವಾರ ವರ್ಗಾವಣೆ ಆದೇಶ ಹೊರಡಿಸಿದೆ. ಇವರಿಗೆ ಬಾಗಲಕೋಟ ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಮತ್ತು ಪುನರ್‌ನಿರ್ಮಾಣ ಆಯುಕ್ತರ ಹುದ್ದೆಯ ಹೊಣೆಯನ್ನೂ ವಹಿಸಲಾಗಿದೆ. ಪ್ರಾದೇಶಿಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎ. ಮೇಘಣ್ಣವರ್‌ ಸೇವಾ ನಿವೃತ್ತಿ ಹೊಂದಿದ ಬಳಿಕ ಧಾರವಾಡ ಜಿಲ್ಲಾಧಿಧಿಕಾರಿ ದೀಪಾ ಚೋಳನ್‌ ಹುದ್ದೆಯ ಪ್ರಭಾರ ನೋಡಿಕೊಳ್ಳುತ್ತಿದ್ದರು. ಈಗ ಸರಕಾರ ಕಾಯಂ ಆಯುಕ್ತರ ನೇಮಕ ಮಾಡಿದೆ.
Vijaya Karnataka Web 6RAJU-6085227

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ