ಆ್ಯಪ್ನಗರ

ನಾಳೆಯಿಂದ ರಾಘವೇಂದ್ರ ಸ್ವಾಮಿಗಳ ಆರಾಧನೆ

ತಾಲೂಕಿನ ಸಂಪಗಾವಿ ಗ್ರಾಮದಲ್ಲಿ ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ...

Vijaya Karnataka 15 Aug 2019, 5:00 am
ಬೈಲಹೊಂಗಲ: ತಾಲೂಕಿನ ಸಂಪಗಾವಿ ಗ್ರಾಮದಲ್ಲಿ ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ ಆರಾಧನೆ ಆ. 16ರಿಂದ 18ರವರೆಗೆ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯಲಿದೆ. 16ರಂದು ಪೂರ್ವಾರಾಧನೆ, 17ರಂದು ಮಧ್ಯಾರಾಧನೆ, 18ರಂದು ರಥೋತ್ಸವ ಹಾಗೂ ಮಹಾಪ್ರಸಾದ ವಿತರಣೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ