ಆ್ಯಪ್ನಗರ

ಬೆಳಗಾವಿಯಲ್ಲಿ ಬಂದ್‌ ನೀರಸ

ಬೆಳಗಾವಿ: ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ...

Vijaya Karnataka 14 Feb 2020, 5:00 am
ಬೆಳಗಾವಿ: ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಗುರುವಾರ ಕರೆ ನೀಡಿದ ಕರ್ನಾಟಕ ಬಂದ್‌ಗೆ ಬೆಳಗಾವಿಯಲ್ಲಿನಿರಸ ಪ್ರಕ್ರಿಯೆ ವ್ಯಕ್ತವಾಯಿತು.
Vijaya Karnataka Web 13LBS3_53
ಗುರುವಾರ ಬೆಳಗಾವಿಯಲ್ಲಿಎಂದಿನಂತೆ ಸಂಚರಿಸಿದ ಸಾರಿಗೆ ಬಸ್‌ಗಳು.


ನಗರದಲ್ಲಿಶಾಲಾ-ಕಾಲೇಜು, ಸರಕಾರಿ ಕಚೇರಿಗಳು, ವ್ಯಾಪಾರ-ವಹಿವಾಟು ಹಾಗೂ ವಾಹನ ಸಂಚಾರ ಎಂದಿನಂತೆ ಇತ್ತು. ಸಾರಿಗೆ ಬಸ್‌ಗಳ ಸಂಚಾರವೂ ಸರಾಗವಾಗಿತ್ತು. ನಗರದ ಮಾರುಕಟ್ಟೆಯಲ್ಲೂಪ್ರತಿದಿನದ ಚಟುವಟಿಕೆಗಳು ನಡೆದವು.

ಸರೋಜಿನಿ ಮಹಿಷಿ ವರದಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಳಗಾವಿಯ ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದರೂ ಬಂದ್‌ಗೆ ಬೆಂಬಲ ನೀಡುವುದಿಲ್ಲಎಂದು ಮೊದಲೇ ತಿಳಿಸಿದ್ದವು. ಪ್ರತಿಭಟನೆಗಳೂ ನಡೆಯಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ