ಆ್ಯಪ್ನಗರ

ಭಾರತ್‌ ಬಂದ್‌: ಕಲ್ಲೋಳಿಯಲ್ಲಿ ರಸ್ತೆ ತಡೆ

ತೈಲ ಬೆಲೆ ಏರಿಕೆ ಖಂಡಿಸಿ ಕಲ್ಲೋಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದರು...

Vijaya Karnataka 11 Sep 2018, 5:00 am
ಘಟಪ್ರಭಾ: ತೈಲ ಬೆಲೆ ಏರಿಕೆ ಖಂಡಿಸಿ ಕಲ್ಲೋಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟಿಸಿದರು.
Vijaya Karnataka Web BEL-10GPB-01


ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಲಖನ್‌ ಸವಸುದ್ದಿಯವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಒಂದೆಡೆ ಸೇರಿ ಟೈರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ನೀಲವ್ವಾ ಬೆಣ್ಣೆ, ಸುಭಾಸ ಲೋಕಾನವರ, ಲಕ್ಕಪ್ಪಾ ಚಬ್ಬಿ, ಗೂಳಪ್ಪಾ ಮೇಟ್ಟಿ, ಚಂದ್ರವ್ವಾ ಕರಡಿ, ಶೋಭಾ ತೇರದಾಳೆ, ಸುನಿತಾ ಹಲವಾರು ಕಾರ್ಯಕರ್ತರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ