ಆ್ಯಪ್ನಗರ

ಅಪಘಾತ: ಓರ್ವನಿಗೆ ತೀವ್ರ ಗಾಯ

ಸ್ಥಳೀಯ ಹತ್ತರಗಿ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಕ್ಯಾಟರ್‌ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರನಿಗೆ ತೀವ್ರ ಗಾಯಗಳಾಗಿವೆ...

Vijaya Karnataka 28 May 2018, 5:00 am
ಯಮಕನಮರಡಿ: ಸ್ಥಳೀಯ ಹತ್ತರಗಿ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಕ್ಯಾಟರ್‌ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರನಿಗೆ ತೀವ್ರ ಗಾಯಗಳಾಗಿವೆ.
Vijaya Karnataka Web bike canter accident one injured seriously
ಅಪಘಾತ: ಓರ್ವನಿಗೆ ತೀವ್ರ ಗಾಯ

ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಮಂಜುನಾಥ ನಾಗೇಶ ರಾಯಕರ(40) ಗಾಯಗೊಂಡ ವ್ಯಕ್ತಿ. ಬೆಳಗಾವಿಯಿಂದ ಸಂಕೇಶ್ವರದ ಕಡೆಗೆ ಹೊರಟ್ಟಿದ ಕ್ಯಾಟರ್‌ ವಾಹನವನ್ನು ರಭಸವಾಗಿ ಓವರ್‌ಟೇಕ್‌ ಮಾಡಲು ಹೋದ ದ್ವಿಚಕ್ರ ವಾಹನ ಸವಾರ ಕ್ಯಾಟರ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಚಿಕಿತ್ಸೆಗಾಗಿ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ