ಆ್ಯಪ್ನಗರ

ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ

ಬೆಳಗಾವಿ ತಾಲೂಕಿನ ಗುಗ್ರೆನಟ್ಟಿ ಗ್ರಾಮದ ಹೊಲದಲ್ಲಿ ಬಾಲಕನೊಬ್ಬ ಶನಿವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ...

Vijaya Karnataka 3 Feb 2019, 5:00 am
ಅಗಸಗಿ: ಬೆಳಗಾವಿ ತಾಲೂಕಿನ ಗುಗ್ರೆನಟ್ಟಿ ಗ್ರಾಮದ ಹೊಲದಲ್ಲಿ ಬಾಲಕನೊಬ್ಬ ಶನಿವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web boy commits suicide by hanging
ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ


ಅಭಿಷೇಕ ವಿರಾಶಿ(17) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕು ಬಾನಸಗೇರಿ ಗ್ರಾಮದ ಅಭಿಷೇಕ ಕೆಲ ವರ್ಷಗಳ ಹಿಂದೆ ತಂದೆ-ತಾಯಿ ಕಳೆದುಕೊಂಡು ಗುಗ್ರೆನಟ್ಟಿ ಗ್ರಾಮದ ತನ್ನ ಸೋದರತ್ತೆ ಆಶ್ರಯದಲ್ಲಿದ್ದನು.

ಮೂರು ದಿನಗಳ ಹಿಂದೆ ಈತನ ಸ್ನೇಹಿತನೊಬ್ಬ ಹೊನಗಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಆ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ