ಬೆಳಗಾವಿ: ಸಂಚಾರ ದಟ್ಟಣೆಯಿಂದ ಸಮಸ್ಯೆಗೆ ಕಾರಣವಾಗಿರುವ ಕೇಂದ್ರ ಬಸ್ ನಿಲ್ದಾಣ ಬಳಿ ಇರುವ ತರಕಾರಿ ಮಾರುಕಟ್ಟೆಯನ್ನು ತಕ್ಷ ಣ ಎಪಿಎಂಸಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ತರಕಾರಿ ಮಾರುಕಟ್ಟೆ ಸದ್ಬಳಕೆ ಆಗಬೇಕು. ನಗರ ಮಧ್ಯದಲ್ಲಿರುವ ತರಕಾರಿ ಮಾರುಕಟ್ಟೆಯಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದ್ದರೂ ಕ್ರಮ ಕೈಗೊಳ್ಳದಿರುವ ಅಧಿಕಾರಿಗಳಿಗೆ ಈ ಕುರಿತು ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕ ಸತೀಶ್ ಜಾರಕಿಹೊಳಿ, ಶಿವನಗೌಡಾ ಪಾಟೀಲ ಇತರರು ಇದ್ದರು.
ಶನಿವಾರ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ತರಕಾರಿ ಮಾರುಕಟ್ಟೆ ಸದ್ಬಳಕೆ ಆಗಬೇಕು. ನಗರ ಮಧ್ಯದಲ್ಲಿರುವ ತರಕಾರಿ ಮಾರುಕಟ್ಟೆಯಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದ್ದರೂ ಕ್ರಮ ಕೈಗೊಳ್ಳದಿರುವ ಅಧಿಕಾರಿಗಳಿಗೆ ಈ ಕುರಿತು ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕ ಸತೀಶ್ ಜಾರಕಿಹೊಳಿ, ಶಿವನಗೌಡಾ ಪಾಟೀಲ ಇತರರು ಇದ್ದರು.