ಆ್ಯಪ್ನಗರ

ಭಾಜಿ ಮಾರ್ಕೆಟ್‌ ಶಿಫ್ಟ್‌ ಮಾಡಲು ಸೂಚನೆ

ಬೆಳಗಾವಿ: ಸಂಚಾರ ದಟ್ಟಣೆಯಿಂದ ಸಮಸ್ಯೆಗೆ ಕಾರಣವಾಗಿರುವ ಕೇಂದ್ರ ಬಸ್‌ ನಿಲ್ದಾಣ ಬಳಿ ಇರುವ ತರಕಾರಿ ...

Vijaya Karnataka 16 Sep 2018, 5:00 am
ಬೆಳಗಾವಿ: ಸಂಚಾರ ದಟ್ಟಣೆಯಿಂದ ಸಮಸ್ಯೆಗೆ ಕಾರಣವಾಗಿರುವ ಕೇಂದ್ರ ಬಸ್‌ ನಿಲ್ದಾಣ ಬಳಿ ಇರುವ ತರಕಾರಿ ಮಾರುಕಟ್ಟೆಯನ್ನು ತಕ್ಷ ಣ ಎಪಿಎಂಸಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web cm orders to shift the vegetable market
ಭಾಜಿ ಮಾರ್ಕೆಟ್‌ ಶಿಫ್ಟ್‌ ಮಾಡಲು ಸೂಚನೆ


ಶನಿವಾರ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ತರಕಾರಿ ಮಾರುಕಟ್ಟೆ ಸದ್ಬಳಕೆ ಆಗಬೇಕು. ನಗರ ಮಧ್ಯದಲ್ಲಿರುವ ತರಕಾರಿ ಮಾರುಕಟ್ಟೆಯಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದ್ದರೂ ಕ್ರಮ ಕೈಗೊಳ್ಳದಿರುವ ಅಧಿಕಾರಿಗಳಿಗೆ ಈ ಕುರಿತು ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಸಕ ಸತೀಶ್‌ ಜಾರಕಿಹೊಳಿ, ಶಿವನಗೌಡಾ ಪಾಟೀಲ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ