ಆ್ಯಪ್ನಗರ

ಕೆಲಸವಿಲ್ಲದೆ ಮನನೊಂದು ಚಿಕ್ಕೋಡಿ ಪಟ್ಟಣದ ಭೀಮನಗರದ ಕೂಲಿ ಕಾರ್ಮಿಕ ಆತ್ಮಹತ್ಯೆ

ಚಿಕ್ಕೋಡಿ: ಲಾಕ್‌ಡೌನ್‌ನಿಂದಾಗಿ ಮೂರು ತಿಂಗಳುಗಳಿಂದ ಕೆಲಸವಿಲ್ಲದೆ ...

Vijaya Karnataka 28 Jun 2020, 5:00 am
ಚಿಕ್ಕೋಡಿ: ಲಾಕ್‌ಡೌನ್‌ನಿಂದಾಗಿ ಮೂರು ತಿಂಗಳುಗಳಿಂದ ಕೆಲಸವಿಲ್ಲದೆ ಮನನೊಂದ ಪಟ್ಟಣದ ಭೀಮನಗರದ ಕೂಲಿ ಕಾರ್ಮಿಕರೊಬ್ಬರು ಶನಿವಾರ ಸಂಜೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web hang
ಸಾಂದರ್ಭಿಕ


ವಿಠ್ಠಲ ಶಿವಪ್ಪಾ ತಮ್ಮಣ್ಣವರ(35) ಆತ್ಮಹತ್ಯೆಗೆ ಶರಣಾದವರು. ಲಾಕ್‌ಡೌನ್‌ ಸಂದರ್ಭದಲ್ಲಿಅವರಿವರಿಂದ ಸಹಾಯ ಪಡೆದುಕೊಂಡು ಬದುಕು ನಡೆಸಿದ್ದ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ತಿಳಿಸದ್ದಾರೆ.

ವಿಠ್ಠಲ ಅವರಿಗೆ ಪತ್ನಿ, ಇಬ್ಬರು ಮಕ್ಕಳು, ತಂದೆ, ತಾಯಿ ಇದ್ದಾರೆ. ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ