ಆ್ಯಪ್ನಗರ

ನಗರ ಸೇವಕರು ಮೈಸೂರಿಗೆ

ಸ್ಮಾರ್ಟ್‌ ಸಿಟಿ ಯೋಜನೆ ಕುರಿತು ನಗರಾಭಿವೃದ್ಧಿ ಇಲಾಖೆ ಆಯೋಜಿಸಿರುವ ಎರಡು ದಿನಗಳ ಕಾಲದ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ನಗರಸೇವಕರು ಭಾನುವಾರ ಸಂಜೆ ಪಾಲಿಕೆ ಆವರಣದಿಂದ ...

Vijaya Karnataka 7 Jan 2019, 9:01 pm
ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆ ಕುರಿತು ನಗರಾಭಿವೃದ್ಧಿ ಇಲಾಖೆ ಆಯೋಜಿಸಿರುವ ಎರಡು ದಿನಗಳ ಕಾಲದ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ನಗರಸೇವಕರು ಭಾನುವಾರ ಸಂಜೆ ಪಾಲಿಕೆ ಆವರಣದಿಂದ ವಿಶೇಷ ವಾಹನಗಳಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಿದರು.
Vijaya Karnataka Web corporaters visit mysuru
ನಗರ ಸೇವಕರು ಮೈಸೂರಿಗೆ


ಜ. 7 ಮತ್ತು 8 ರಂದು ಕಾರ್ಯಾಗಾರ ಜರುಗಲಿದ್ದು, ಬೆಳಗಾವಿಯಿಂದ 30 ನಗರ ಸೇವಕರು ಭಾಗಿಯಾಗಲಿದ್ದಾರೆ. ಮೇಯರ್‌ ಬಸಪ್ಪ ಚಿಕ್ಕಲದಿನ್ನಿ ಇದರ ನೇತೃತ್ವ ವಹಿಸಿದ್ದಾರೆ. ಕಾರ್ಯಾಗಾರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಗಳ ಅನುಷ್ಠಾನ ಮತ್ತು ನಗರ ಸೇವಕರು, ಸಾರ್ವಜನಿಕರ ಪಾತ್ರದ ಕುರಿತು ತಿಳಿಸಿಕೊಡಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ