ಆ್ಯಪ್ನಗರ

ಬಾವಿ ಸೇರಿದ್ದ ಮೊಸಳೆ ಸ್ಥಳಾಂತರ

ಬೆಳಗಾವಿ: ಪ್ರವಾಹ ಸಂದರ್ಭದಲ್ಲಿ ನದಿಯಿಂದ ಬಾವಿ ಸೇರಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ...

Vijaya Karnataka 26 Aug 2019, 5:00 am
ಬೆಳಗಾವಿ: ಪ್ರವಾಹ ಸಂದರ್ಭದಲ್ಲಿ ನದಿಯಿಂದ ಬಾವಿ ಸೇರಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
Vijaya Karnataka Web BEL-25 LBS 3


ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಸುರೇಶ ಒಡೆಯರ ಎಂಬುವರ ಬಾವಿಯಲ್ಲಿ ಸ್ಥಳೀಯರಿಗೆ ಮೊಸಳೆ ಕಾಣಿಸಿಕೊಂಡಿದೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಇಲಾಖೆ ಸಿಬ್ಬಂದಿ ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಮೊಸಳೆ ಹಿರಣ್ಯಕೇಶಿ ನದಿಯಿಂದ ಬಾವಿ ಸೇರಿಕೊಂಡಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ