ಆ್ಯಪ್ನಗರ

ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಂಗ್ರಾಳಿ ಕೆಎಚ್‌ ಗ್ರಾಮದಲ್ಲಿ 13ಕ್ಕೂ ಹೆಚ್ಚು ಯುವಕರ ಗುಂಪೊಂದು ಭಾನುವಾರ ತಡರಾತ್ರಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದೆ...

Vijaya Karnataka 17 Jun 2019, 10:33 pm
ಬೆಳಗಾವಿ: ಕಂಗ್ರಾಳಿ ಕೆ.ಎಚ್‌ ಗ್ರಾಮದಲ್ಲಿ 13ಕ್ಕೂ ಹೆಚ್ಚು ಯುವಕರ ಗುಂಪೊಂದು ಭಾನುವಾರ ತಡರಾತ್ರಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದೆ.
Vijaya Karnataka Web deadly assault on a youth
ಯುವಕನ ಮೇಲೆ ಮಾರಣಾಂತಿಕ ಹಲ್ಲೆ


ಕಂಗ್ರಾಳಿ ಗ್ರಾಮದ ರಾಹುಲ್‌ ಜಾಧವ(23) ಹಲ್ಲೆಗೊಳಗಾದವ. ಹಳೆ ವೈಷಮ್ಯದ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಐದಕ್ಕೂ ಹೆಚ್ಚು ದ್ವಿಚಕ್ರವಾಹನಗಳ ಮೇಲೆ ಬಂದ ದುಷ್ಕರ್ಮಿಗಳು ರಾಹುಲ್‌ನನ್ನು ಮನೆಯಿಂದ ಹೊರಗೆಳೆದು ತಂದು ಕಬ್ಬಿಣದ ರಾಡ್‌ ಮತ್ತಿತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಗ್ರಾಮಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ