ಆ್ಯಪ್ನಗರ

ಕಾರು ಡಿಕ್ಕಿಯಿಂದ ಪಾದಚಾರಿ ಸಾವು

ತಾಲೂಕಿನ ಕಂಗ್ರಾಳಿ ಕೆಎಚ್‌ ಗ್ರಾಮದ ರಾಮದೇವ ಗಲ್ಲಿಯಲ್ಲಿಬುಧವಾರ ಕಾರು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ...

Vijaya Karnataka 19 Sep 2019, 5:00 am
ಬೆಳಗಾವಿ: ತಾಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದ ರಾಮದೇವ ಗಲ್ಲಿಯಲ್ಲಿಬುಧವಾರ ಕಾರು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Vijaya Karnataka Web 18CRIME1083449


ಉತ್ತರ ಪ್ರದೇಶದ ಅಶೋಕ ರಾಜಾರಾಮ ರಾಜಬರ (32) ಮೃತ ವ್ಯಕ್ತಿ. ಉದ್ಯೋಗ ಹುಡುಕಿಕೊಂಡು ಬೆಳಗಾವಿಗೆ ಬಂದಿದ್ದ ಅಶೋಕ ಸಮೀಪದ ಕಂಗ್ರಾಳಿ ಕೆ.ಎಚ್‌. ಗ್ರಾಮದ ಬಾಡಿಗೆ ಮನೆಯಲ್ಲಿವಾಸವಾಗಿದ್ದರು. ಬುಧವಾರ ಬೆಳಗ್ಗೆ ರಸ್ತೆಯಲ್ಲಿನಡೆದು ಹೋಗುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ಕುರಿತು ಉತ್ತರ ಸಂಚಾರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ