ಆ್ಯಪ್ನಗರ

ತಿಲಾರಿ ಡ್ಯಾಂನಲ್ಲಿ ಮುಳುಗಿ ಯುವಕ ಸಾವು

ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರದ ತಿಲಾರಿ ಡ್ಯಾಂಗೆ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿಯ ಯುವಕನೊಬ್ಬ ಗುರುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ...

Vijaya Karnataka Web 15 Mar 2019, 5:00 am
ಬೆಳಗಾವಿ: ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರದ ತಿಲಾರಿ ಡ್ಯಾಂಗೆ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿಯ ಯುವಕನೊಬ್ಬ ಗುರುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ವಿನಯ ಕಾಂಬಳೆ (18) ಎಂದು ಗುರುತಿಸಲಾಗಿದೆ. ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದ ವಿನಯ ವಾರ್ಷಿಕ ಪರೀಕ್ಷೆ ಮುಗಿದ ಖುಷಿಯಲ್ಲಿ ಸ್ನೇಹಿತರೊಂದಿಗೆ ಬೆಳಗ್ಗೆ ತಿಲಾರಿ ಡ್ಯಾಂಗೆ ಹೋಗಿದ್ದ. ಅರಣ್ಯ ಇಲಾಖೆ ಮತ್ತು ಮಹಾರಾಷ್ಟ್ರದ ಅಧಿಕಾರಿಗಳು ದೋಣಿ ಮೂಲಕ ಕಾರ್ಯಾಚರಣೆ ನಡೆಸಿ ನೀರಿನಿಂದ ಶವ ಹೊರತೆಗೆದಿದ್ದಾರೆ.
Vijaya Karnataka Web BLG-1403-2-52-14PRAMOD3

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ