ಆ್ಯಪ್ನಗರ

ಪಿಒಪಿ ಗಣೇಶ ತಯಾರಿಸಿದರೆ ಶಿಸ್ತುಕ್ರಮ

ಎಂ.ಕೆ.ಹುಬ್ಬಳ್ಳಿ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ...

Vijaya Karnataka 28 Jun 2019, 5:00 am
ಎಂ.ಕೆ.ಹುಬ್ಬಳ್ಳಿ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಹಾಗೂ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ತಯಾರಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ಸಂತೋಷ ಕುರಬೆಟ್ಟ ಎಚ್ಚರಿಸಿದ್ದಾರೆ.
Vijaya Karnataka Web disciplinary action if made pop ganesha
ಪಿಒಪಿ ಗಣೇಶ ತಯಾರಿಸಿದರೆ ಶಿಸ್ತುಕ್ರಮ


''ಗಣೇಶ ಚುತುರ್ಥಿ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ನಮ್ಮ ಸುಪರ್ದಿಗೆ ನೀಡಬೇಕು ಹಾಗೂ ಇನ್ನು ಮುಂದೆ ಇಂತಹ ವಿಗ್ರಹಗಳನ್ನು ತಯಾರಿಸಬಾರದು'', ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ