ಆ್ಯಪ್ನಗರ

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಉಚಿತ ಬಸ್‌ಪಾಸ್‌ ವಿತರಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಅನುಚಿತವಾಗಿ ವರ್ತಿಸಿರುವ ಪೊಲೀಸ್‌ ಅಧಿಕಾರಿಯನ್ನು ತಕ್ಷಣ ...

Vijaya Karnataka 8 Jul 2018, 5:00 am
ಬೈಲಹೊಂಗಲ: ಉಚಿತ ಬಸ್‌ಪಾಸ್‌ ವಿತರಿಸುವಂತೆ ಆಗ್ರಹಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಅನುಚಿತವಾಗಿ ವರ್ತಿಸಿರುವ ಪೊಲೀಸ್‌ ಅಧಿಕಾರಿಯನ್ನು ತಕ್ಷಣ ಅಮಾನತ್ತುಗೊಳಿಸುವಂತೆ ಎಬಿವಿಪಿ ತಾಲೂಕು ಸಂಚಾಲಕ ಸಿದ್ಧಾರೂಢ ಹೊಂಡಪ್ಪನವರ ಸುದ್ದಿಗಾರರ ಮೂಲಕ ಆಗ್ರಹಿಸಿದ್ದಾರೆ.
Vijaya Karnataka Web BEL-7HTP1         SIDDARUD HONDAPPANAVAR


ಬಜೆಟ್‌ನಲ್ಲಿ ಅನ್ಯಾಯ ಮಾಡಿರುವುದನ್ನು ಪ್ರಶ್ನಿಸಲು ಹೋದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಗೂಂಡಾ ವರ್ತನೆ ತೋರಿ ಲಾಠಿ ಚಾರ್ಜ್‌ ಮಾಡಿದ್ದಾರೆ ಎಂದು ಆರೋಪಿಸಿರುವ ಇವರು ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಎಬಿವಿಪಿ ಕಾರ್ಯಕರ್ತರು ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ