ಆ್ಯಪ್ನಗರ

ಸಾಲ ಭಾದೆ: ರೈತ ಆತ್ಮಹತ್ಯೆ

ಚನ್ನಮ್ಮನ ಕಿತ್ತೂರು: ಸಮೀಪದ ಅಂಬಡಗಟ್ಟಿ ಗ್ರಾಮದ ರೈತ ಚಿಂತಾಮಣಿ ಬಸವಣ್ಣೆಪ್ಪ ದಾಸ್ತಿಕೊಪ್ಪ (56) ಭಾನುವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ...

Vijaya Karnataka 10 Jul 2018, 5:00 am
ಚನ್ನಮ್ಮನ ಕಿತ್ತೂರು: ಸಮೀಪದ ಅಂಬಡಗಟ್ಟಿ ಗ್ರಾಮದ ರೈತ ಚಿಂತಾಮಣಿ ಬಸವಣ್ಣೆಪ್ಪ ದಾಸ್ತಿಕೊಪ್ಪ (56) ಭಾನುವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web BEL-9 KITTUR PHOTO 1


ಇವರು 3 ಲಕ್ಷ ರೂ. ಬ್ಯಾಂಕ್‌ ಸಾಲ ಮಾಡಿದ್ದು, ಟ್ರ್ಯಾಕ್ಟರ್‌ಗೆಂದು 10 ಲಕ್ಷ ರೂ. ಸಾಲ ಮಾಡಿದ್ದರು. ಸಾಲದ ಮೊತ್ತ ಹೆಚ್ಚಾದಾಗ ಸಾಲ ತೀರಿಸಲಾಗದೇ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳಿದ್ದಾಳೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ