ಆ್ಯಪ್ನಗರ

ಗೊಣ್ಣಾಗರ ಗ್ರಾಮದ ರೈತ ಆತ್ಮಹತ್ಯೆ

ಸುರೇಬಾನ(ಬೆಳಗಾವಿ): ರಾಮದುರ್ಗ ತಾಲೂಕಿನ ಗೊಣ್ಣಾಗರ ಗ್ರಾಮದ ...

Vijaya Karnataka 31 Dec 2019, 5:00 am
ಸುರೇಬಾನ(ಬೆಳಗಾವಿ): ರಾಮದುರ್ಗ ತಾಲೂಕಿನ ಗೊಣ್ಣಾಗರ ಗ್ರಾಮದ ರೈತ ಕಾಶಪ್ಪ ಕಂಡಪ್ಪ ಬಣಸೊಡಿ (44) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web 30 SBN 1_53
ಕಾಶಪ್ಪ ಕಂಡಪ್ಪ ಬಣಸೊಡಿ


ಭಾನುವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಶಪ್ಪ ಅವರನ್ನು ರಾಮದುರ್ಗದ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಮದುರ್ಗ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ. ಕಾಶಪ್ಪ ಅವರು ಬೆಳೆದ ಬಾಳೆ ಬೆಳೆ ಮಲಪ್ರಭಾ ನದಿಯ ಪ್ರವಾಹದಿಂದ ಹಾನಿಯಾಗಿತ್ತು. ಲಕ್ಷಾಂತರ ರೂ. ಸಾಲ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ