ಆ್ಯಪ್ನಗರ

ಸಾವಿನ ದವಡೆಗೆ ಸಿಲುಕಿದ್ದ ನಾಗರಹಾವು ರಕ್ಷಿಸಿದ ರೈತ

ಚಿಕ್ಕೋಡಿ: ಮುಳ್ಳಿನ ಕಂಟಿಯಲ್ಲಿ ಸಿಲುಕಿ ನರಳಾಡುತ್ತಿದ್ದ ನಾಗರಹಾವನ್ನು ರೈತರೊಬ್ಬರು ತಮ್ಮ ಜೀವದ ...

Vijaya Karnataka 2 Jul 2018, 5:00 am
ಚಿಕ್ಕೋಡಿ: ಮುಳ್ಳಿನ ಕಂಟಿಯಲ್ಲಿ ಸಿಲುಕಿ ನರಳಾಡುತ್ತಿದ್ದ ನಾಗರಹಾವನ್ನು ರೈತರೊಬ್ಬರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದಾರೆ.
Vijaya Karnataka Web BEL-1CKD2


ತಾಲೂಕಿನ ಖಡಕಲಾಟ ಗ್ರಾಮದ ರೈತ ಅನಿಲ ಗಾವಡೆ ಬೈಕ್‌ ಮೇಲೆ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿ ನಾಗರಹಾವು ಮುಳ್ಳಿನಲ್ಲಿ ಸಿಲುಕಿ ನರಳಾಡುತ್ತಿರುವುದನ್ನು ಗಮನಿಸಿದ್ದರು. ಸಾವಿನ ದವಡೆಗೆ ಸಿಲುಕಿದ್ದ ಹಾವನ್ನು ರಕ್ಷಿಸಲು ಮುಂದಾದ ಅವರು, ಸಮೀಪದಲ್ಲಿ ದೊರೆತ ಪ್ಲಾಸ್ಟಿಕ್‌ ಪೈಪ್‌ ಸಹಾಯದಿಂದ ಹಾವನ್ನು ರಕ್ಷಿಸಿದ್ದಾರೆ. ಹಾವು ರಕ್ಷ ಣೆ ಮಾಡುವುದನ್ನು ಅವರು ವಿಡಿಯೋ ಮಾಡಿದ್ದು, ವೀಕ್ಷಿಸಿದವರೆಲ್ಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ