ಆ್ಯಪ್ನಗರ

ಸಾಲದ ಬಾಧೆಯಿಂದ ರೈತ ಆತ್ಮಹತ್ಯೆ

ಅಥಣಿ: ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿರೈತರೊಬ್ಬರು ಸಾಲದ ಬಾಧೆಯಿಂದ ...

Vijaya Karnataka 7 Oct 2019, 5:00 am
ಅಥಣಿ: ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿರೈತರೊಬ್ಬರು ಸಾಲದ ಬಾಧೆಯಿಂದ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web 06 ATHANI-04_53


ಅಮೋಘಸಿದ್ಧ ಬಾಬು ಕಬ್ಬೂರ(45) ಮೃತಪಟ್ಟವರು. ಅವರು ಸಿಂಡಿಕೇಟ್‌ ಬ್ಯಾಂಕ್‌ನಲ್ಲಿಮತ್ತು ಖಾಸಗಿಯಾಗಿ ಸುಮಾರು ನಾಲ್ಕು ಲಕ್ಷಕ್ಕಿಂತ ಅಧಿಕ ಸಾಲ ಮಾಡಿದ್ದರೆನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥರಾದ ಅವರನ್ನು ಅಥಣಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ