ಆ್ಯಪ್ನಗರ

ಹಾಡಹಗಲೇ ವೃದ್ದೆಯ ಚಿನ್ನದ ಸರ ಕದ್ದು ಪರಾರಿಯಾದ ದುಷ್ಕರ್ಮಿಗಳು

ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ದೇವಸ್ಥಾನಕ್ಕೆ ಹೊರಟ್ಟಿದ್ದ ಸುಧಾತಾಯಿ ಮಜಲಿಕರ್ (76) ಎಂಬವರ ಸುಮಾರು ಮೂರು ತೊಲೆ ಬಂಗಾರದ ಸರ ಕದ್ದು ಪರಾರಿಯಾಗಿದ್ದಾರೆ.

Vijaya Karnataka Web 19 Oct 2018, 11:01 am
ಬೆಳಗಾವಿ: ಹಾಡಹಗಲೇ ವೃದ್ದೆಯ ಚಿನ್ನದ ಸರ ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಗೋಕಾಕ ಪಟ್ಟಣದ ಸಾಯಿ ಮಂದಿರ ರಸ್ತೆಯಲ್ಲಿ ನಡೆದಿದೆ.
Vijaya Karnataka Web chain


ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ದೇವಸ್ಥಾನಕ್ಕೆ ಹೊರಟ್ಟಿದ್ದ ಸುಧಾತಾಯಿ ಮಜಲಿಕರ್ (76) ಎಂಬವರ ಸುಮಾರು ಮೂರು ತೊಲೆ ಬಂಗಾರದ ಸರ ಕದ್ದು ಪರಾರಿಯಾಗಿದ್ದು, ಸರಗಳ್ಳರ ಹಾವಳಿಯಿಂದ ಗೋಕಾಕ ಪಟ್ಟಣದ ಜನ ಬೆಚ್ಚಿಬಿದ್ದಿದ್ದಾರೆ.

ಘಟನೆ ಸಂಬಂಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ