ಆ್ಯಪ್ನಗರ

ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

ಯಾರೂ ಇಲ್ಲದ ಮನೆಗೆ ನುಗ್ಗಿದ್ದ ಕಳ್ಳರು 5 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ಇತರೆ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ...

Vijaya Karnataka 11 Nov 2018, 5:00 am
ಬೆಳಗಾವಿ: ಯಾರೂ ಇಲ್ಲದ ಮನೆಗೆ ನುಗ್ಗಿದ್ದ ಕಳ್ಳರು 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಇತರೆ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
Vijaya Karnataka Web gold jewelery was stolen by breaking the house
ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

ನಾನಾವಾಡಿಯ ಮೃತ್ಯುಂಜಯ ಜಗನ್ನಾಥ್‌ ತೇರದಾಳ ಅವರ ಮನೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ಅವಧಿಯಲ್ಲಿ ಕಳ್ಳತನ ನಡೆದಿದೆ ಎಂದು ಅಂದಾಜಿಸಲಾಗಿದೆ. ಅನಸೂರಕರ್‌ ಗಲ್ಲಿಯಲ್ಲಿ ವ್ಯಾಪಾರ ವಹಿವಾಟು ಹೊಂದಿರುವ ಮೃತ್ಯುಂಜಯ ತೇರದಾಳ ಮತ್ತು ಮನೆಯವರು ಹೊರಗಡೆ ಹೋದಾಗ ಕಧಿಳ್ಳರು ಮಧಿನೆಯ ಬೀಗ ಮುಧಿರಿದು 17 ತೊಲಿ ಚಿನ್ನಾಭರಣ ಮತ್ತು ಇತರೆ ವಸ್ತುಗಳನ್ನು ಕದ್ದಿದ್ದಾರೆ. ಈ ಕುರಿತು ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ