ಆ್ಯಪ್ನಗರ

ಸ್ಮಾರ್ಟ್‌ ಸಿಟಿ ಜಂಟಿ ಸಮೀಕ್ಷೆ

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಗಳ ತಾಂತ್ರಿಕ ...

Vijaya Karnataka 6 Dec 2019, 5:00 am
ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಗಳ ತಾಂತ್ರಿಕ ಸಮಸ್ಯೆಗಳ ನಿವಾರಣೆ ಮತ್ತು ಕಾಮಗಾರಿಗಳಿಗೆ ತ್ವರಿತತೆ ತರಲು ಸಂಬಂಧಿತ ನಾನಾ ಇಲಾಖೆಗಳ ಅಧಿಕಾರಿಗಳು ಗುರುವಾರ ನಗರ ಪ್ರದಕ್ಷಿಣೆ ಹಾಕಿ ಜಂಟಿ ಪರಿಶೀಲನೆ ನಡೆಸಿದರು.
Vijaya Karnataka Web 6RAJU-7082221
ಅಧಿಕಾರಿಗಳು ಸ್ಮಾರ್ಟ್‌ ಸಿಟಿ ಕಾಮಕಾರಿಗಳನ್ನು ಪರಿಶೀಲಿಸಿದರು.


ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ್‌, ಪಾಲಿಕೆ ಆಯುಕ್ತ ಜಗದೀಶ್‌ ಕೆ.ಎಚ್‌., ಹೆಸ್ಕಾಂ, ಜಲಮಂಡಳಿ ಅಧಿಕಾರಿಗಳು, ಗ್ಯಾಸ್‌ ಪೈಪ್‌ ಲೈನ್‌ ಗುತ್ತಿಗೆದಾರರು ತಂಡದಲ್ಲಿದ್ದರು.

ಇದೇ ವೇಳೆ ಅಧಿಕಾರಿಗಳು ಮುಂದಿನ ಯೋಜನೆಗಳ ಕುರಿತು ಚರ್ಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ