ಆ್ಯಪ್ನಗರ

ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಅಭ್ಯರ್ಥಿ ಹೃದಯಾಘಾತದಿಂದ ಸಾವು!

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಡಿಸೆಂಬರ್ 22ರಂದು ನಡೆದಿದ್ದ ಗ್ರಾಮ ಪಂಚಾಯತಿ ಚುನಾವಣೆಗೆ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮ ಪಂಚಾಯಿತಿ ವಾರ್ಡ್ ನಂಬರ್ 2ರಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿ ವಕೀಲ ಸಿ. ಬಿ. ಅಂಬೋಜಿ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Vijaya Karnataka Web 27 Dec 2020, 11:24 am
ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಬರುವುಕ್ಕೂ ಮುನ್ನವೇ ಅಭ್ಯರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Vijaya Karnataka Web ವಕೀಲ ಸಿ. ಬಿ. ಅಂಬೋಜಿ


ವಕೀಲ ಸಿ. ಬಿ. ಅಂಬೋಜಿ ( 64) ಮೃತಪಟ್ಟ ಅಭ್ಯರ್ಥಿ.

ಡಿಸೆಂಬರ್ 22 ರಂದು ನಡೆದಿದ್ದ ಗ್ರಾಮ ಪಂಚಾಯತಿ ಚುನಾವಣೆಗೆ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮ ಪಂಚಾಯಿತಿ ವಾರ್ಡ್ ನಂಬರ್ 2 ರಿಂದ ಸ್ಪರ್ಧೆ ಮಾಡಿದ್ದರು.

ಫಲಿತಾಂಶ ಬರುವುದಕ್ಕೂ ಮುನ್ನ ಅಭ್ಯರ್ಥಿಯನ್ನ ಕಳೆದುಕೊಂಡ ಗ್ರಾಮಸ್ಥರಲ್ಲಿ ನೀರವ ಮೌನ ಆವರಿಸಿದೆ.
ಎರಡನೇ ಹಂತದ ಗ್ರಾಪಂ ಚುನಾವಣೆ: ಕೊಪ್ಪಳದಲ್ಲಿ ಶೇ.6.65ರಷ್ಟು ಮತದಾನ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ