ಆ್ಯಪ್ನಗರ

ಇಂದು ಕಳಸಾ ಬಂಡೂರಿ ಹೋರಾಟ ಸಮಿತಿ ಸಭೆ

ಸವದತ್ತಿ: ಸ್ಥಳೀಯ ಗಿರಿಜನ್ನವರ ಓಣಿಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಜು...

Vijaya Karnataka 14 Jul 2019, 5:00 am
ಸವದತ್ತಿ : ಸ್ಥಳೀಯ ಗಿರಿಜನ್ನವರ ಓಣಿಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಜು.14ರಂದು ಮಧ್ಯಾಹ್ನ 3 ಗಂಟೆಗೆ ಕಳಸಾ ಬಂಡೂರಿ ಹೋರಾಟ ಸಮಿತಿಯಿಂದ ಮುಂದಿನ ಹೋರಾಟದ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
Vijaya Karnataka Web kasa banduri egitation committee meeting today
ಇಂದು ಕಳಸಾ ಬಂಡೂರಿ ಹೋರಾಟ ಸಮಿತಿ ಸಭೆ


ಸಭೆಯಲ್ಲಿ ಸಮಿತಿಯ ಪ್ರಮುಖರಾದ ವಿಜಯ ಕುಲಕರ್ಣಿ ಭಾಗವಹಿಸಲಿದ್ದು, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ರೈತ ಮುಖಂಡರು, ವರ್ತಕರು, ಜನಪ್ರತಿನಿಧಿಗಳು ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎಂದು ರೈತ ಮುಖಂಡರಾದ ಜಯಸಿಂಗ್‌ ರಜಪೂತ ಹಾಗೂ ಮಲ್ಲಿಕಾರ್ಜುನ ಉಪ್ಪಿನ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ