ಆ್ಯಪ್ನಗರ

ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ

ರಾಯಬಾಗ: ಕೃಷ್ಣಾ ನದಿ ಪ್ರವಾಹದಿಂದಾಗಿ 14 ದಿನಗಳಿಂದ ಮುಳುಗಿದ್ದ ತಾಲೂಕಿನ ...

Vijaya Karnataka 20 Aug 2019, 5:00 am
ರಾಯಬಾಗ: ಕೃಷ್ಣಾ ನದಿ ಪ್ರವಾಹದಿಂದಾಗಿ 14 ದಿನಗಳಿಂದ ಮುಳುಗಿದ್ದ ತಾಲೂಕಿನ ಕುಡಚಿ ಬಳಿಯ ಸೇತುವೆ ಸೋಮವಾರ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಮಹಾರಾಷ್ಟ್ರ ಹಾಗೂ ಅಥಣಿ ತಾಲೂಕಿನ ಗ್ರಾಮಗಳಿಗೆ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ಅನುಕೂಲವಾಗಿದೆ.
Vijaya Karnataka Web BEL-19RAIBAG1PHOTO


ಪ್ರವಾಹದಿಂದ ಮನೆಮಾರುಗಳನ್ನು ಕಳೆದುಕೊಂಡು ಕಾಳಜಿ ಕೇಂದ್ರಗಳ ಆಶ್ರಯ ಪಡೆಯುತ್ತಿದ್ದರೂ ನೀರಿನ ಮಟ್ಟ ಇಳಿಮುಖವಾಗುತ್ತಿರುವುದರಿಂದ ನದಿ ತೀರದ ಜನರು ನಿಟ್ಟುಸಿರು ಬಿಡುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ