ಆ್ಯಪ್ನಗರ

ಅಕ್ರಮ ಮರದ ತುಂಡು ಸಾಗಣೆ; ಆರೋಪಿ ಬಂಧನ

ಬೆಳಗಾವಿ: ಅನುಮತಿ ಇಲ್ಲದೆ ಮರಗಳನ್ನು ಕಡಿದು ಸಾಗಿಸುತ್ತಿದ್ದ ...

Vijaya Karnataka 22 Nov 2020, 5:00 am
ಬೆಳಗಾವಿ: ಅನುಮತಿ ಇಲ್ಲದೆ ಮರಗಳನ್ನು ಕಡಿದು ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಂಚಾರ ಜಾಗೃತಿ ದಳ ಅಧಿಕಾರಿಗಳು ಬಂಧಿಸಿ, ಆತನಿಂದ 60 ಸಾವಿರ ರೂ. ಮೌಲ್ಯದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
Vijaya Karnataka Web 21BGM2091829
ಅಕ್ರಮವಾಗಿ ಸಾಗಿಸುತ್ತಿದ್ದ ಮರದ ತುಂಡುಗಳನ್ನು ವಶಕ್ಕೆ ಪಡೆದ ಅರಣ್ಯ ಸಂಚಾರ ದಳ ಪೊಲೀಸರು.


ರಾಮದುರ್ಗ ಪಟ್ಟಣ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಬೆಳೆದಿದ್ದ ಮರಗಳನ್ನು ಕಡಿದು ಅಬ್ದುಲ್‌ ಮುನಾಫ್‌ ಢೋಲವಾಲೆ ಸಾಗಿಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿಪಿಎಸ್‌ಐ ರೋಹಿಣಿ ಪಾಟೀಲ ನೇತೃತ್ವದಲ್ಲಿ ಅರಣ್ಯ ಸಂಚಾರ ದಳ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಯನ್ನು ರಾಮದುರ್ಗ ಅರಣ್ಯ ವಲಯ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ