ಆ್ಯಪ್ನಗರ

ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ; ವ್ಯಕ್ತಿ ಸಾವು

ಬಾವನಸೌಂದತ್ತಿ: ಅಂಕಲಿ- ಚಿಕ್ಕೋಡಿ ಮುಖ್ಯ ರಸ್ತೆಯ ...

Vijaya Karnataka 18 Dec 2019, 5:00 am
ಬಾವನಸೌಂದತ್ತಿ: ಅಂಕಲಿ- ಚಿಕ್ಕೋಡಿ ಮುಖ್ಯ ರಸ್ತೆಯ ರುಪಿನಾಳ ಗ್ರಾಮದ ಹತ್ತಿರ ಮಂಗಳವಾರ ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿ ಸವಾರ ಸ್ಥಳದ್ಲಲೇ ಮೃತಪಟ್ಟಿದ್ದು, ಚಾಲಕ ಗಾಯಗೊಂಡಿದ್ದಾರೆ.
Vijaya Karnataka Web man dies after hitting tanker to bike
ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ; ವ್ಯಕ್ತಿ ಸಾವು


ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಲೋಹಿತ ಭಾರತ್‌ ಪೋತದಾರ (27) ಮೃತ ವ್ಯಕ್ತಿ. ಮಹೇಶ ಅಶೋಕ ಮಾಳಿ (27) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಚಿಕ್ಕೋಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ಯಾಂಕರ್‌ ಚಾಲಕ ಪರಾರಿಯಾಗಿದ್ದು, ಅಂಕಲಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ