ಬೆಳಗಾವಿ: ಸಮೀಪದ ಭೂತರಾಮನಹಟ್ಟಿ ಗ್ರಾಮದ ಶೇಖ್ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಬಡಿದು ಸ್ಥಳದಲ್ಲಿಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಬೆಳಗಿನ ಜಾವ ವಾಹನ ಬಡಿದು ಗಾಯಗೊಂಡಿದ್ದ ವ್ಯಕ್ತಿಯನ್ನು ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಭೂತರಾಮನಹಟ್ಟಿಯ ಲಕ್ಷ್ಮೇಗಲ್ಲಿನಿವಾಸಿ ಮಹಾಂತೇಶ ರಾಯಪ್ಪ ಬೂದಿ ಎಂಬುವವರು ದಾಖಲಿಸಿದ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಬೆಳಗಿನ ಜಾವ ವಾಹನ ಬಡಿದು ಗಾಯಗೊಂಡಿದ್ದ ವ್ಯಕ್ತಿಯನ್ನು ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಭೂತರಾಮನಹಟ್ಟಿಯ ಲಕ್ಷ್ಮೇಗಲ್ಲಿನಿವಾಸಿ ಮಹಾಂತೇಶ ರಾಯಪ್ಪ ಬೂದಿ ಎಂಬುವವರು ದಾಖಲಿಸಿದ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.