ಆ್ಯಪ್ನಗರ

ಅಪರಿಚಿತ ವಾಹನ ಬಡಿದು ವ್ಯಕ್ತಿ ಸಾವು

ಬೆಳಗಾವಿ: ಸಮೀಪದ ಭೂತರಾಮನಹಟ್ಟಿ ಗ್ರಾಮದ ಶೇಖ್‌ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ ...

Vijaya Karnataka 28 Sep 2019, 5:00 am
ಬೆಳಗಾವಿ: ಸಮೀಪದ ಭೂತರಾಮನಹಟ್ಟಿ ಗ್ರಾಮದ ಶೇಖ್‌ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಬಡಿದು ಸ್ಥಳದಲ್ಲಿಮೃತಪಟ್ಟಿದ್ದಾನೆ.
Vijaya Karnataka Web man dies by hitting unknown vehicle
ಅಪರಿಚಿತ ವಾಹನ ಬಡಿದು ವ್ಯಕ್ತಿ ಸಾವು


ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಬೆಳಗಿನ ಜಾವ ವಾಹನ ಬಡಿದು ಗಾಯಗೊಂಡಿದ್ದ ವ್ಯಕ್ತಿಯನ್ನು ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಭೂತರಾಮನಹಟ್ಟಿಯ ಲಕ್ಷ್ಮೇಗಲ್ಲಿನಿವಾಸಿ ಮಹಾಂತೇಶ ರಾಯಪ್ಪ ಬೂದಿ ಎಂಬುವವರು ದಾಖಲಿಸಿದ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ