ಆ್ಯಪ್ನಗರ

ಗೋಕಾಕ ಜಿಲ್ಲೆಗೆ ಆಗ್ರಹಿಸಿ ಶೀಘ್ರ ಸಭೆ

ಗೋಕಾಕ ಜಿಲ್ಲೆಘೋಷಣೆ ಮಾಡುವಂತೆ ಸರಕಾರವನ್ನು ಒತ್ತಾಯಿಸಲು ಶೀಘ್ರದಲ್ಲಿಯೇ ಸಭೆ ಕರೆದು ಹೋರಾಟದ ರೂಪರೇಷೆಗಳನ್ನು ರೂಪಿಸಲಾಗುವುದು ಎಂದು ಜಿಲ್ಲಾಹೋರಾಟ ಚಾಲನಾ ಸಮಿತಿ ಅಧ್ಯಕ್ಷ ...

Vijaya Karnataka 22 Sep 2019, 5:00 am
ಗೋಕಾಕ: ಗೋಕಾಕ ಜಿಲ್ಲೆಘೋಷಣೆ ಮಾಡುವಂತೆ ಸರಕಾರವನ್ನು ಒತ್ತಾಯಿಸಲು ಶೀಘ್ರದಲ್ಲಿಯೇ ಸಭೆ ಕರೆದು ಹೋರಾಟದ ರೂಪರೇಷೆಗಳನ್ನು ರೂಪಿಸಲಾಗುವುದು ಎಂದು ಜಿಲ್ಲಾಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.
Vijaya Karnataka Web meeting demanding gokak district very soon
ಗೋಕಾಕ ಜಿಲ್ಲೆಗೆ ಆಗ್ರಹಿಸಿ ಶೀಘ್ರ ಸಭೆ


ಎಲ್ಲಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಸಂಘ-ಸಂಸ್ಥೆಗಳ ಸಭೆ ನಡೆಸಿ ಗೋಕಾಕ ಜಿಲ್ಲೆಮಾಡಲು ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿನಗರಸಭೆ ಸದಸ್ಯ ಎಸ್‌.ಎ. ಕೋತವಾಲ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಯು.ಬಿ. ಶಿಂಪಿ, ಉಪಾಧ್ಯಕ್ಷ ಎಸ್‌.ಎಸ್‌. ಪಾಟೀಲ, ಪ್ರಧಾನ ಕಾರ್ಯದರ್ಶಿ ಎಚ್‌.ಬಿ. ಸಂಗಟಿ, ಖಜಾಂಚಿ ಎಸ್‌.ಕೆ. ಹಿರಟ್ಟಿ, ನ್ಯಾಯವಾದಿಗಳಾದ ಸಿ.ಡಿ. ಹುಕ್ಕೇರಿ, ಬಿ.ಬಿ. ಬೀರನಗಡ್ಡಿ, ಎಲ್‌.ಬಿ. ಶಿಂಗಳಾಪೂರ, ಜಿ.ಎಸ್‌. ನಂದಿ, ಎಂ.ಕೆ. ಪೂಜೇರಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ