ಆ್ಯಪ್ನಗರ

ಡಾ.ಅಂಬೇಡ್ಕರ್‌ ಭವನ ನಿರ್ಮಾಣ ಸಮಿತಿ ರಚಿಸಲು ಸಭೆ

ಖಾನಾಪುರ: ಪಟ್ಟಣದ ಡಾ.ಅಂಬೇಡ್ಕರ್‌ ಉದ್ಯಾನವನದ ...

Vijaya Karnataka 8 Nov 2019, 9:41 pm
ಖಾನಾಪುರ: ಪಟ್ಟಣದ ಡಾ.ಅಂಬೇಡ್ಕರ್‌ ಉದ್ಯಾನವನದ ಎದುರಿನ ತಾಲೂಕು ಪಂಚಾಯಿತಿಗೆ ಸೇರಿದ ನಿವೇಶನದಲ್ಲಿಡಾ.ಬಾಬಾಸಾಹೇಬ ಅಂಬೇಡ್ಕರ್‌ ಅವರ ಸುಸಜ್ಜಿತ ಭವನವನ್ನು ನಿರ್ಮಾಣ ಮಾಡುವ ಸಲುವಾಗಿ ಈಗಾಗಲೇ ಸರಕಾರದ ಮಟ್ಟದಲ್ಲಿನಿರಂತರ ಪ್ರಯತ್ನಗಳು ನಡೆದಿವೆ.
Vijaya Karnataka Web meeting to create dr ambedkar bhavan construction committee
ಡಾ.ಅಂಬೇಡ್ಕರ್‌ ಭವನ ನಿರ್ಮಾಣ ಸಮಿತಿ ರಚಿಸಲು ಸಭೆ


ಭವನ ನಿರ್ಮಾಣಕ್ಕಾಗಿ ಸ್ಥಳೀಯ ಮಟ್ಟದಲ್ಲಿವಿವಿಧ ಸಾಮಾಜಿಕ ಕ್ಷೇತ್ರದ ಗಣ್ಯರು, ಉದ್ಯಮಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಕಾರ್ಯಕರ್ತರನ್ನೊಳಗೊಂಡ ಸಮಿತಿಯನ್ನು ರಚಿಸುವ ಕುರಿತು ನ. 9ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ರೈಲು ನಿಲ್ದಾಣದ ಬಳಿಯ ಪಟ್ಟಣ ಪಂಚಾಯಿತಿ ಸಮುದಾಯ ಭವನದಲ್ಲಿಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿಎಸ್‌.ಸಿ, ಎಸ್‌.ಟಿ ಪಂಗಡಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸುವಂತೆ ಎಂದು ಜಿಪಂ ಸದಸ್ಯ ಜೀತೇಂದ್ರ ಮಾದಾರ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ