ಆ್ಯಪ್ನಗರ

ಉದ್ಯಮಬಾಗಕ್ಕೆ ಶಾಸಕ ಅಭಯ ಪಾಟೀಲ್‌ ಭೇಟಿ

ಬೆಳಗಾವಿ: ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಇಲ್ಲಿನ ಉದ್ಯಮಬಾಗ ಪ್ರದೇಶಕ್ಕೆ ಶಾಸಕ ಅಭಯ ಪಾಟೀಲ ಅಧಿಕಾರಿಗಳ ತಂಡದೊಂದಿಗೆ ಶನಿವಾರ ಭೇಟಿ ನೀಡಿ ...

Vijaya Karnataka 16 Jun 2019, 5:00 am
ಬೆಳಗಾವಿ : ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಇಲ್ಲಿನ ಉದ್ಯಮಬಾಗ ಪ್ರದೇಶಕ್ಕೆ ಶಾಸಕ ಅಭಯ ಪಾಟೀಲ ಅಧಿಕಾರಿಗಳ ತಂಡದೊಂದಿಗೆ ಶನಿವಾರ ಭೇಟಿ ನೀಡಿ ಉದ್ದಿಮೆದಾರರೊಂದಿಗೆ ಮಾತನಾಡಿದರು.
Vijaya Karnataka Web BLG-1506-2-52-15RAJU-2


ಕಳೆದ ಹಲವಾರು ವರ್ಷಗಳಿಂದ ಇಲ್ಲಿನ ಜನ ನೀರು, ಗಟಾರು, ಒಳಚರಂಡಿ, ರಸ್ತೆ, ಬೀದಿ ದೀಪ ಮತ್ತು ಇತರೆ ಸೌಕರ್ಯಗಳು ಇಲ್ಲದೆ ಕಂಗಾಲಾಗಿದ್ದಾರೆ. ಪಾಲಿಕೆಯ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ಶಾಸಕರ ಬಳಿಗೆ ಹೋಗಿ ವಿನಂತಿಸಿಕೊಂಡಿದ್ದರಿಂದ ಅಭಯ ಪಾಟೀಲರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ