ಆ್ಯಪ್ನಗರ

ಇಂದು ಹಂದಿಗುಂದಕ್ಕೆ ಸಂಸದ ಬಿ.ವೈ.ರಾಘವೇಂದ್ರ

ಪಾಲಬಾವಿ : ರಾಯಬಾಗ ತಾಲೂಕಿನ ಸುಕ್ಷೇತ್ರ ಹಂದಿಗುಂದ ಗ್ರಾಮದಲ್ಲಿ ಫೆ...

Vijaya Karnataka 16 Feb 2019, 5:00 am
ಪಾಲಬಾವಿ : ರಾಯಬಾಗ ತಾಲೂಕಿನ ಸುಕ್ಷೇತ್ರ ಹಂದಿಗುಂದ ಗ್ರಾಮದಲ್ಲಿ ಫೆ. 16, 17ರಂದು ಜರುಗಲಿರುವ ಶ್ರೀ ಸಿದ್ಧೇಶ್ವರ ಶಿವಯೋಗಿಗಳ 43ನೇ ಜಾತ್ರಾ ಮಹೋತ್ಸವದ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಶನಿವಾರ ಆಗಮಿಸಲಿದ್ದಾರೆ.
Vijaya Karnataka Web BEL-15PALABAVI4, PHOTO  (MP BYRAGHAVENDRA)


ಹುಬ್ಬಳ್ಳಿ-ಹಾನಗಲ್‌ ಮೂರು ಸಾವಿರ ಮಠದ ಪೀಠಾಧಿಪತಿ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಕುಡಚಿ ಶಾಸಕ ಪಿ.ರಾಜೀವ, ರಾಯಬಾಗ ಶಾಸಕ ಡಿ.ಎಂ.ಐಹೊಳೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ