ಆ್ಯಪ್ನಗರ

ಮೂಡಲಗಿ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಹಾಗೂ ಸಂಸದರಾಗಿ ಸತತ ನಾಲ್ಕಾನೇ ಬಾರಿಗೆ ಆಯ್ಕೆಯಾದ ಬೆಳಗಾವಿ ಸಂಸದ ಸುರೇಶ ಅಂಗಡಿ ಗೆಲುವಿಗೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ...

Vijaya Karnataka 24 May 2019, 5:00 am
ಮೂಡಲಗಿ: ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಹಾಗೂ ಸಂಸದರಾಗಿ ಸತತ ನಾಲ್ಕಾನೇ ಬಾರಿಗೆ ಆಯ್ಕೆಯಾದ ಬೆಳಗಾವಿ ಸಂಸದ ಸುರೇಶ ಅಂಗಡಿ ಗೆಲುವಿಗೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
Vijaya Karnataka Web BEL-23MDL2


ಇಲ್ಲಿನ ಕಲ್ಮೇಶ್ವರ ವೃತ್ತ, ಸಂಗಪ್ಪಣ್ಣ ವೃತ್ತ ಸೇರಿದಂತೆ ನಾನಾ ಕಡೆ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಗುರುವಾರ ಸಂಜೆ ಸಂಭ್ರಮಾಚರಿಸಿದರು.

ಈ ವೇಳೆ ಹನಮಂತ ಸತರಡ್ಡಿ, ಮಹಾದೇವ ಶೆಕ್ಕಿ, ಸದಾಶಿವ ನಿಡಗುಂದಿ, ಕುಮಾರ ಗಿರಡ್ಡಿ, ಚೇತನ ನಿಶಾನಿಮಠ, ರೇವಪ್ಪ ಕೋರಿಶೆಟ್ಟಿ, ಅಶೋಕ ಬಾಗೋಜಿ, ಸಂತೋಷ ಪಟ್ಟಣಶೆಟ್ಟಿ, ಜಗದೀಶ ತೇಲಿ, ತಿಪ್ಪಣ್ಣ ಕುರಬಗಟ್ಟಿ, ಅನ್ನಪ್ಪ ಅಕ್ಕನ್ನವರ ಮತ್ತಿತರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ