ಆ್ಯಪ್ನಗರ

ಉಪ ಚುನಾವಣೆಗೆ ಮುನೀಶ ಮೌದ್ಗಿಲ್ ವಿಶೇಷಾಧಿಕಾರಿ

ಬೆಳಗಾವಿ:ಕರ್ನಾಟಕ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ...

Vijaya Karnataka 2 Dec 2019, 5:00 am
ಬೆಳಗಾವಿ: ಕರ್ನಾಟಕ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿಮಾದರಿ ನೀತಿ ಸಂಹಿತೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಭೂದಾಖಲೆಗಳ ಇಲಾಖೆಯ ಆಯುಕ್ತ ಮುನೀಶ ಮೌದ್ಗಿಲ್ ಅವರನ್ನು ಚುನಾವಣೆ ವಿಶೇಷ ಅಧಿಕಾರಿಯನ್ನಾಗಿ ಚುನಾವಣಾ ಆಯೋಗ ನೇಮಿಸಿದೆ.
Vijaya Karnataka Web munish moudgil is special officer for by election
ಉಪ ಚುನಾವಣೆಗೆ ಮುನೀಶ ಮೌದ್ಗಿಲ್ ವಿಶೇಷಾಧಿಕಾರಿ


ಜಿಲ್ಲೆಯ ಅಥಣಿ, ಕಾಗವಾಡ ಮತ್ತು ಗೋಕಾಕ ಮತಕ್ಷೇತ್ರಗಳಲ್ಲಿಉಪ ಚುನಾವಣೆ ಸಂದರ್ಭದಲ್ಲಿನೀತಿ ಸಂಹಿತೆ ಉಲ್ಲಂಘನೆ ಅಥವಾ ಯಾವುದೇ ರೀತಿಯ ಅಕ್ರಮಗಳು ಕಂಡು ಬಂದರೆ ಮುನೀಶ ಮೌದ್ಗಿಲ್ (ಮೊಬೈಲ್ ಸಂಖ್ಯೆ- 9900009911) ಅವರಿಗೆ ಮಾಹಿತಿ ನೀಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್‌.ಬಿ.ಬೊಮ್ಮನಹಳ್ಳಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ