ಆ್ಯಪ್ನಗರ

ನಾಳೆಯಿಂದ ರಾಷ್ಟ್ರೀಯ ಸಮ್ಮೇಳನ

ನಗರದ ಎಸ್‌ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ದಶಮಾನೋತ್ಸವದ ಹಿನ್ನಲೆಯಲ್ಲಿ ಏ...

Vijaya Karnataka 26 Apr 2018, 5:00 am

ಬೆಳಗಾವಿ: ನಗರದ ಎಸ್‌.ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ದಶಮಾನೋತ್ಸವದ ಹಿನ್ನಲೆಯಲ್ಲಿ ಏ. 27, 28ರಂದು ಕೌಶಲ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಎಂಬ ವಿಷಯದಲ್ಲಿ ಎರಡು ದಿನ ರಾಷ್ಟ್ರೀಯ ಸಮ್ಮೇಳನ ಹಾಗೂ 27ರಂದು ಸಂಜೆ 6 ರಿಂದ 8 ಗಂಟೆಯವರೆಗೆ ಗಾನಸಿಂಚನ ಕಾರ್ಯಕ್ರಮ ಆಯೋಜಿಸಲಾಗಿದೆ.

Vijaya Karnataka Web national convention from tomorrow
ನಾಳೆಯಿಂದ ರಾಷ್ಟ್ರೀಯ ಸಮ್ಮೇಳನ

ಕಾರ್ಯಕ್ರಮವನ್ನು 27ರಂದು ಬೆಳಗ್ಗೆ 10ಕ್ಕೆ ನಾಗನೂರು ರುದ್ರಾಕ್ಷಿಮಠದ ಡಾ.ಸಿದ್ಧರಾಮ ಸ್ವಾಮೀಜಿ ಉದ್ಘಾಟಿಸುವರು. ಅತಿಥಿಗಳಾಗಿ ಎಸ್‌.ಜಿ. ಸಂಬರಗಿಮಠ, ವಾಯವ್ಯ ಲ್ಯಾಬಿನ ಸಹ ಸಂಸ್ಥಾಪಕ ಆರ್‌.ಕೆ.ಪಾಟೀಲ, ಡಾ.ರವಿ ಯಡಹಳ್ಳಿ, ಡಾ.ವೀರಣ್ಣ ಡಿ.ಕೆ. ಭಾಗಿಯಾಗಲಿದ್ದಾರೆ. ಸಮ್ಮೇಳನದಲ್ಲಿ ವಿವಿಧ ವಿಷಯಗಳ ಮೇಲೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ಕರ್ನಾಟಕದ ತಾಂತ್ರಿಕ ಮಹಾವಿದ್ಯಾಲಯಗಳ 150ಕ್ಕೂ ಹೆಚ್ಚು ಪ್ರತಿನಿಧಿಗಳು ಪ್ರಬಂಧ ಮಂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ