ಆ್ಯಪ್ನಗರ

ಪೌಷ್ಟಿಕ ಆಹಾರ ಅಕ್ರಮ ಸಾಗಾಟ: ಸಿಕ್ಕಿಬಿದ್ದ ಅಂಗನವಾಡಿ ಕಾರ್ಯಕರ್ತೆ

ಮೋಳೆ: ಕಾಗವಾಡ ತಾಲೂಕಿನ ಮೋಳೆ ಅಂಗನವಾಡಿ ಕೇಂದ್ರ ಸಂಖ್ಯೆ 5 ರಿಂದ ಮಕ್ಕಳು ಹಾಗೂ ಬಾಣಂತಿಯರಿಗೆ ನೀಡುವ ಪೌಷ್ಟಿಕ ಆಹಾರ ವಸ್ತುಗಳನ್ನು ಅಕ್ರಮ ಸಾಗಾಟ ...

Vijaya Karnataka 21 Jun 2019, 5:00 am
ಮೋಳೆ : ಕಾಗವಾಡ ತಾಲೂಕಿನ ಮೋಳೆ ಅಂಗನವಾಡಿ ಕೇಂದ್ರ ಸಂಖ್ಯೆ 5 ರಿಂದ ಮಕ್ಕಳು ಹಾಗೂ ಬಾಣಂತಿಯರಿಗೆ ನೀಡುವ ಪೌಷ್ಟಿಕ ಆಹಾರ ವಸ್ತುಗಳನ್ನು ಅಕ್ರಮ ಸಾಗಾಟ ಮಾಡುತ್ತಿದ್ದಾಗ ಅಂಗನವಾಡಿ ಕಾರ್ಯಕರ್ತೆಯನ್ನು ಸಾರ್ವಜನಿಕರು ಹಿಡಿದಿದ್ದಾರೆ.
Vijaya Karnataka Web nutritional food illegal trafficking anganwadi worker trapped
ಪೌಷ್ಟಿಕ ಆಹಾರ ಅಕ್ರಮ ಸಾಗಾಟ: ಸಿಕ್ಕಿಬಿದ್ದ ಅಂಗನವಾಡಿ ಕಾರ್ಯಕರ್ತೆ


ಕೆ.ಎಸ್‌. ಕಿತ್ತೂರ ಎಂಬ ಅಂಗನವಾಡಿ ಕಾರ್ಯಕರ್ತೆ ಗದ್ದೆಯಲ್ಲಿ ಮುಚ್ಚಿಟ್ಟಿದ್ದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಯಾರೂ ಇಲ್ಲವೆಂದು ತಿಳಿದು ತನ್ನ ತಮ್ಮನಿಗೆ ಕರೆ ಮಾಡಿ ಕರೆಸಿಕೊಂಡು ಅಕ್ರಮ ಸಾಗಾಟಕ್ಕೆ ಮುಂದಾಗಿದ್ದರು.

ಈ ವೇಳೆ ಗ್ರಾಮಸ್ಥರು ಪತ್ತೆ ಹಚ್ಚಿ ಸುರೇಶ ಕದ್ದು ಅವರಿಗೆ ಮೊಬೈಲ್‌ ಕರೆ ಮಾಡಿ ವಿಷಯವನ್ನು ತಿಳಿಸಿದರು. ಮೇಲ್ವಿಚಾರಕಿ ಕುಮಾರಿ ಸೌಸುದ್ದಿ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಮೇಲಾಧಿಕಾರಿಗಳಿಗೆ ವರದಿ ನೀಡುವುದಾಗಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ