ಆ್ಯಪ್ನಗರ

ಕನಕದಾಸರ ಜಯಂತಿ ಆಚರಿಸದಕ್ಕೆ ಆಕ್ರೋಶ

ಪಾಲಬಾವಿ: ಸಂತಶ್ರೇಷ್ಠ ಕನಕದಾಸರ ಜಯಂತಿ ...

Vijaya Karnataka 18 Nov 2019, 5:00 am
ಪಾಲಬಾವಿ: ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಕರ್ನಾಟಕ ರಾಜ್ಯ ಪ್ರತಿಯೊಂದು ಸರಕಾರಿ ಕಚೇರಿಯಲ್ಲಿಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದ್ದರೂ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಕಚೇರಿಯಲ್ಲಿಅಧಿಕಾರಿಗಳು ಆಚರಿಸದಿರುವುದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.
Vijaya Karnataka Web outrage for not celebrating kanakadasara jayanti
ಕನಕದಾಸರ ಜಯಂತಿ ಆಚರಿಸದಕ್ಕೆ ಆಕ್ರೋಶ


ಸಾರ್ವಜನಿಕರ ಹಾಗೂ ಭಕ್ತ ಕನಕದಾಸರ ಅಭಿಮಾನಿಗಳಿಗೆ ನೋವುಂಟು ಮಾಡಿದ್ದು. ಕಪ್ಪಲಗುದ್ದಿ ಗ್ರಾಮಲೆಕ್ಕಾಧಿಕಾರಿ ಎಸ್‌.ಎಸ್‌.ಹತ್ತರಕಿ, ಗ್ರಾಮ ಸಹಾಯಕ ಅಸ್ಕರ್‌ ನದಾಫ್‌ ಹಾಗೂ ಶೋಭಾ ಹಾದಿಮನಿ ಅವರ ಮೇಲೆ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಪಂ ಸದಸ್ಯ ನಿಂಗಪ್ಪ ನಿಡಗುಂದಿ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ