ಆ್ಯಪ್ನಗರ

ಬೈಕ್‌ ಅಪಘಾತದ ಸಂಚು ಹೂಡಿ ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದ ವ್ಯಕ್ತಿಯ ಕೊಲೆ

ರಾಮದುರ್ಗ: ತಾಲೂಕಿನ ಅವರಾದಿ ಗ್ರಾಮದ 38 ವರ್ಷದ ...

Vijaya Karnataka 13 Jul 2020, 5:00 am
ರಾಮದುರ್ಗ: ತಾಲೂಕಿನ ಅವರಾದಿ ಗ್ರಾಮದ 38 ವರ್ಷದ ವ್ಯಕ್ತಿಯನ್ನು ಬೈಕ್‌ ಅಪಘಾತ ಆಗಿರುವಂತೆ ಸಂಚು ಹೂಡಿ ಅಪರಿಚಿತ ದುಷ್ಕರ್ಮಿಗಳು ಕೊಲೆಗೈದು ಸುರೇಬಾನ - ಗೊಣ್ಣಾಗರ ಮುಖ್ಯರಸ್ತೆಯ ಪಕ್ಕದಲ್ಲಿಬಿಸಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.
Vijaya Karnataka Web Murder
ಸಾಂದರ್ಭಿಕ


ಮೃತ ವ್ಯಕ್ತಿಯನ್ನು ಅವರಾದಿ ಗ್ರಾಮದ ಶಿವಪುತ್ರಪ್ಪ ಬಸಪ್ಪ ಜಲಗೇರಿ (38) ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರನ್ನು ಹುಡುಕಲು ಪೊಲೀಸರು ಜಾಲ ಬೀಸಿದ್ದಾರೆ. ಈ ಕುರಿತು ಮೃತನ ತಾಯಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿದೂರು ನೀಡಿದ್ದು, ಪಿಎಸ್‌ಐ ಆನಂದ ದೋಣಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ