ಆ್ಯಪ್ನಗರ

ಪೊಲೀಸರಿಂದ ತಪ್ಪಿಸಿಕೊಂಡು ಕೈದಿ ಪರಾರಿ

ಬೈಕ್‌ ಕಳ್ಳತನದ ವಿಚಾರಣೆಗಾಗಿ ಶನಿವಾರ ಗೋಕಾಕ ನ್ಯಾಯಾಲಯಕ್ಕೆ ಕರೆತರುತ್ತಿರುವ ಸಂದರ್ಭದಲ್ಲಿ ಕೈದಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ...

Vijaya Karnataka 25 Nov 2018, 5:00 am
ಬೆಳಗಾವಿ: ಬೈಕ್‌ ಕಳ್ಳತನದ ವಿಚಾರಣೆಗಾಗಿ ಶನಿವಾರ ಗೋಕಾಕ ನ್ಯಾಯಾಲಯಕ್ಕೆ ಕರೆತರುತ್ತಿರುವ ಸಂದರ್ಭದಲ್ಲಿ ಕೈದಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
Vijaya Karnataka Web 2411BL012724GYABI


ಗೋವಾ ರಾಜ್ಯದ ಸಾವರಡಾ ಗ್ರಾಮದ ಗ್ಯಾಬಿ ಫರ್ನಾಂಡಿಸ್‌ ಪರಾರಿಯಾದ ಕೈದಿ. ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಗೋಕಾಕ ತಾಲೂಕಿನ ಅಂಕಲಗಿ ಠಾಣೆ ಪೊಲೀಸರು ನ.13ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಶನಿವಾರ ವಿಚಾರಣೆಗಾಗಿ ಗೋಕಾಕ ತಾಲೂಕು ನ್ಯಾಯಾಲಯಕ್ಕೆ ಕರೆತಂದು ಹಾಜರು ಪಡಿಸುವ ಸಂದರ್ಭದಲ್ಲಿ ಆರೋಪಿ ತಪ್ಪಿಸಿಕೊಂಡಿದ್ದಾನೆ. ಈ ಕುರಿತು ಗೋಕಾಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ